ಮಡಿಕೇರಿ (TOC) : ಜನವರಿ 30 ಗಾಂಧೀಜಿಯನ್ನು ಹತ್ಯೆಗೈದ ಘಟನೆಯನ್ನು ಖಂಡಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ವತಿಯಿಂದ *"ಗಾಂಧಿಯ ಹಂತಕರು ದೇಶದ ಹಂತಕರು"* ಎಂಬ ಘೋಷಣೆಯೊಂದಿಗೆ ನಾಳೆ ಬೆಳಿಗ್ಗೆ ೧೦:೦೦ ಗಂಟೆಗೆ ಪಕ್ಷದ ಜಿಲ್ಲಾ ಕಚೇರಿ ಎದುರು ಮಡಿಕೇರಿಯಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
No comments
Post a Comment