ಕಳೆದ ಹಲವು ತಿಂಗಳಿನಿಂದ ಲಾಕ್ ಡೌನ ಹಾಗೂ ಸೀಲ್ ಡೌನ್ ನಿಂದ ಜನರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದು. ಕೂಲಿ ಕೆಲಸವೂ ಇಲ್ಲದೆ ಸಂಕಷ್ಟದಲ್ಲಿದ್ದಾರೆ.ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಾದ ಸರ್ಕಾರ ವಿಫಲವಾಗಿದ್ದು .ಸಾಮಾನ್ಯ ಜನರು ಆಹಾರಕ್ಕೂ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ .ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಆಹಾರ ಕಿಟ್ಟು ವಿತರಿಸುವಲ್ಲಿ ಸರ್ಕಾರ ವಿಫಲವಾಗಿದ್ದು ಜಿಲ್ಲೆಯ ಜನಪ್ರತಿನಿಧಿಗಳು ಅಸಹಾಯಕತೆ ತೋರಿದ್ದಾರೆ ಎಂದು ಆರೋಪಿಸಿದರು.ಕೂಡಲೇ ಜಿಲ್ಲಾಡಳಿತ ಸೀಲ್ ಡೌನ್ ವ್ಯಾಪ್ತಿಯ ಜನರಿಗೆ ಕಿಟ್ಟು ವಿತರಿಸಬೇಕೆಂದು ಒತ್ತಾಯಿಸಿದ್ದಾರೆ.

No comments
Post a Comment