ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನ ಸುದ್ದಿಜಾಲ ಟಿಒಸಿ August 31, 2020 No comments ಮಡಿಕೇರಿ (Times Of Coorg) : ಮಾಜಿ ರಾಷ್ಟ್ರಪತಿ ಭಾರತ ರತ್ನ ಪ್ರಣಬ್ ಮುಖರ್ಜಿ ವಿಧಿವಶರಾಗಿದ್ದಾರೆ ಎಂದು ಅವರ ಪುತ್ರ ಪ್ರಕಟಿಸಿದ್ದಾರೆ. ಕೊರೊನಾ ವೈರಸ್ ಸೋಂಕಿತರಾಗಿದ್ದ ಪ್ರಣಬ್ ಮುಖರ್ಜಿ, ಕಳೆದ ಹಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. No comments Post a Comment
No comments
Post a Comment