ಕೆಂಪು ಕೋಟೆಯ ಮೇಲೆ ಕೇಸರಿ ಬಾವುಟ ಹಾರಿಸ್ತೇವೆ : ಸಚಿವ ಈಶ್ವರಪ್ಪ ವಿವಾದಿತ ಹೇಳಿಕೆ

1 comment

ರಾಜ್ಯ :  ಇವತ್ತಲ್ಲ ನಾಳೆ ಕೆಂಪು ಕೋಟೆ ಮೇಲೆ ಕೇಸರಿ ಬಾವುಟ ಹಾರಿಸುತ್ತೇವೆ ಎಂದು ಹಿಜಾಬ್ ವಿರುದ್ದ ಮಾತನಾಡುವ ಸಂಧರ್ಭ ಸಚಿವ ಕೆ.ಎಸ್. ಈಶ್ವರಪ್ಪ ವಿವಾದಿತ ಹೇಳಿಕೆ ನೀಡಿದ್ದಾರೆ.ವಿಧಾನಸೌಧದಲ್ಲಿ ಮಾತನಾಡಿದ ಈಶ್ವರಪ್ಪ ಅವರು ನಾನು ಸ್ವತಂತ್ರ ಭಾರತದಲ್ಲಿದ್ದೇನೆ, ಕೇಸರಿ ಶಾಲು ಹಂಚಲು ನಾನು ಸಿದ್ದನಿದ್ದೇನೆ. ನಾನು ಎಷ್ಟು ಬೇಕಾದ್ರೂ ಕೇಸರಿ ಶಾಲು ಹಂಚುತ್ತೇನೆ. ನನ್ನ ಸ್ವಾತಂತ್ರ್ಯ ಕೇಳಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಅಧಿಕಾರ ಕೊಟ್ಟಿದ್ದು ಯಾರು?ಡಿ.ಕೆ. ಶಿವಕುಮಾರ್ ಗೆ ತಾಕತ್ತಿದ್ದರೆ ಇದ್ದರೆ ಮಸೀದಿಗೆ ಕಲಬುರಗಿಯ ಶಾಸಕಿಯನ್ನು ಕರೆದುಕೊಂಡು ಹೋಗಲಿ. ಶಾಲೆಗೆ ಎಲ್ಲರೂ ಸಮವಸ್ತ್ರ ಧರಿಸಿ ಹೋಗಬೇಕು. ಡಿ.ಕೆ. ಶಿವಕುಮಾರ್ ಗಿಂತ ಹೆಚ್ಚಿನ ದೇಶ ಭಕ್ತಿ ನನಗಿದೆ. ಕಾಂಗ್ರೆಸ್ ನವರು ಹಿಂದೂಸ್ತಾನವನ್ನು ಪಾಕಿಸ್ತಾನ ಮಾಡಿದ್ರು ಎಂದು ಟೀಕಿಸಿದ್ದಾರೆ.

1 comment

  1. The King Casino Online ᐈ Get 50% up to €/$100 + 50 Free Spins
    Get 50% up to €/$100 + 50 Free Spins · Visit the https://septcasino.com/review/merit-casino/ official site · Log in to casinosites.one your Casino goyangfc.com Account · If you do not agree to the terms of the https://jancasino.com/review/merit-casino/ terms of the agreement,

    ReplyDelete