ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಗೆ ನೆಲ್ಯಹುದಿಕೇರಿ ಕೆ.ಎಂ ಬಸೀರ್ ಆಯ್ಕೆ.

No comments
ಸಿದ್ದಾಪುರ: , ಕಾಂಗ್ರೆಸ್ ಪಕ್ಷವನ್ನ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಪಕ್ಷ ಬಲ ಪಡಿಸುವುದರೊಂದಿಗೆ ಜಿಲ್ಲಾ ಸಮಿತಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಹೆಚ್ಚುವರಿ ಪದಾಧಿಕಾರಿಗಳ ನೇಮಕವನ್ನು ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ್ ಆದೇಶದ ಮೇರೆಗೆ  ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜಾ ಉತ್ತಪ್ಪ ಅವರ ಕೋರಿಕೆಯಂತೆ ಜಿಲ್ಲಾ ಸಮಿತಿಗೆ ಪದಾಧಿಕಾರಿಗಳನ್ನು ನೇಮಕ  ಮಾಡಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ  ಅಹಮ್ಮದ್ ಆದೇಶ ಹೊರಡಿಸಿದ್ದಾರೆ.ನೆಲ್ಯಹುದಿಕೇರಿಯ ಸಮಾಜ ಸೇವಕ ಹಾಗೂ ಕಾಂಗ್ರೆಸ್ ಮುಖಂಡ ಕೆ.ಎಂ ಬಸೀರ್ ಅವರನ್ನ ಜಿಲ್ಲಾ ಸಮಿತಿ ಸದಸ್ಯರನ್ನಾಗಿ ಅಯ್ಕೆ ಮಾಡಿದ್ದಾರೆ.
ಕೆ.ಎಂ ಬಸೀರ್ ಅವರನ್ನ ಅಯ್ಕೆ ಮಾಡಿರುವುದಕ್ಕೆ ನೆಲ್ಯಹುದಿಕೇರಿ ವಲಯ ಕಾಂಗ್ರೆಸ್ ಅಧ್ಯಕ್ಷ ಸಾಬು ವರ್ಗಿಸ್  ಕಾಂಗ್ರೆಸ್ ಮುಖಂಡರುಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ

No comments

Post a Comment